ಕಾಂಗ್ರೆಸ್ನ ಹಿರಿಯ ನಾಯಕ ಬಿ.ಎಲ್. ಶಂಕರ್ ಮಾತನಾಡಿ, ‘ರಾಜ್ಯದಲ್ಲಿ ಬಿಜೆಪಿಯನ್ನು ಆರಂಭದಲ್ಲಿ ಕಟ್ಟಿ ಬೆಳೆಸಿದ ಸುಬ್ಬಯ್ಯ ಕೃಷಿಕರಾಗಿ, ವಕೀಲರಾಗಿ, ರಾಜಕಾರಣಿಯಾಗಿ, ಸಾಹಿತಿಯಾಗಿ ಮತ್ತು ಕ್ರಿಯಾಶೀಲ ಸಾಮಾಜಿಕ ಕಾರ್ಯಕರ್ತರಾಗಿ ತಾವು ನಂಬಿದ್ದ ಸಿದ್ಧಾಂತಗಳಿಗೆ ಅತ್ಯಂತ ಬದ್ಧತೆಯಿಂದ ನಡೆದುಕೊಂಡರು’ ಎಂದು ಸ್ಮರಿಸಿದರು.