ವಿಚಾರಣೆ ವೇಳೆ ಸಂಗಮೇಶ್ ಪರ ವಕೀಲ ಡಿ.ಆರ್.ರವಿಶಂಕರ್, ‘ಬೆಂಗಳೂರು ವಿಶ್ವವಿದ್ಯಾಲಯ ಮೇಲ್ಮನವಿ ಸಲ್ಲಿಸಿರುವುದು ಸರಿಯಲ್ಲ. ಅದನ್ನು ವಿಚಾರಣೆಗೆ ಅಂಗೀಕರಿಸಬಾರದು’ ಎಂದು ಮನವಿ ಮಾಡಿದರು. ನ್ಯಾಯಮೂರ್ತಿ ಅಲೋಕ್ ಅರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರವಷ್ಟೇ (ಸೆ.24) ವೇಣುಗೋಪಾಲ್ ನೇಮಕಾತಿ ರದ್ದುಗೊಳಿಸಿ ಆದೇಶಿಸಿತ್ತು.