ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಜಯಕರ ಎಸ್.ಎಂ., ‘ನಾಡಪ್ರಭು ಕೆಂಪೇಗೌಡರ ಬಗ್ಗೆ ನಾವೆಷ್ಟು ತಿಳಿದುಕೊಂಡರೂ ಕಡಿಮೆಯೇ. ಈ ವಿಚಾರಸಂಕಿರಣದಲ್ಲಿ ಮಂಡನೆಯಾದ ವಿಷಯಗಳಿಗೆ ಪುಸ್ತಕ ರೂಪ ನೀಡಬೇಕು. ಕೆಂಪೇಗೌಡರ ಬಗ್ಗೆ ಕನ್ನಡದಲ್ಲಿ ಮಾತ್ರ ಪುಸ್ತಕಗಳಿವೆ. ಅವುಗಳನ್ನು ಇಂಗ್ಲಿಷ್ಗೆ ಭಾಷಾಂತರ ಮಾಡಬೇಕು’ ಎಂದು ಹೇಳಿದರು.