ಕರ್ನಾಟಕ ಸಚಿವಾಲಯದ ಡಿವೈಎಸ್ಪಿ ಶಂಕರ್ ಎಂ. ರಾಗಿ, ತಾವರೆಕೆರೆ ಠಾಣೆ ಇನ್ಸ್ಪೆಕ್ಟರ್ ರಾಮಪ್ಪ ಬಿ. ಗುತ್ತೇರ, ಬೆಂಗಳೂರು ಹೈಗ್ರೌಂಡ್ಸ್ ಠಾಣೆ ಇನ್ಸ್ಪೆಕ್ಟರ್ ಸಿ.ಬಿ. ಶಿವಸ್ವಾಮಿ, ಆರ್ಎಂಸಿ ಯಾರ್ಡ್ ಠಾಣೆ ಇನ್ಸ್ಪೆಕ್ಟರ್ ಪಿ. ಸುರೇಶ್ ಹಾಗೂ ಶಿವಮೊಗ್ಗ ವಿನೋಬನಗರದ ಇನ್ಸ್ಪೆಕ್ಟರ್ ರುದ್ರೇಗೌಡ ಆರ್. ಪಾಟೀಲ ಅವರು ಪದಕಕ್ಕೆ ಭಾಜನರಾಗಿದ್ದಾರೆ.