ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾರಾಯಣಾಚಾರ್ಯ, ರೋಹಿಣಾಕ್ಷಗೆ ಸಾಹಿತ್ಯ ಪ್ರಶಸ್ತಿ

Last Updated 8 ನವೆಂಬರ್ 2019, 8:30 IST
ಅಕ್ಷರ ಗಾತ್ರ

ಬೆಂಗಳೂರು:ಅಖಿಲ ಭಾರತೀಯ ಸಾಹಿತ್ಯ ಪರಿಷತ್, ಕರ್ನಾಟಕ ವತಿಯಿಂದ ಇದೇ ಪ್ರಥಮ ಬಾರಿಗೆ ಆದಿಕವಿ ಪುರಸ್ಕಾರ ಮತ್ತು ವಾಗ್ಧೇವಿ ಪ್ರಶಸ್ತಿ ಸ್ಥಾಪಿಸಲಾಗಿದ್ದು, ಇದೇ 24ರಂದು ಪ್ರಶಸ್ತಿಗಳ ಪ್ರದಾನ ನಡೆಯಲಿದೆ.

ಆದಿಕವಿ ಪುರಸ್ಕಾರಕ್ಕೆ ಹಿರಿಯ ಬರಹಗಾರ ಡಾ. ಕೆ.ಎಸ್. ನಾರಾಯಣಾಚಾರ್ಯ ಮತ್ತು ವಾಗ್ದೇವಿ ಪ್ರಶಸ್ತಿಗೆ ಯುವ ಚಿಂತಕ ಡಾ. ರೋಹಿಣಾಕ್ಷ ಶಿರ್ಲಾಲು ಅವರು ಆಯ್ಕೆಯಾಗಿದ್ದಾರೆ.

ಪ್ರಶಸ್ತಿಗಳು ತಲಾ ₹1ಲಕ್ಷ ನಗದು ಒಳಗೊಂಡಿದೆ. ಇದೇ 24ರಂದು ಮಿಥಿಕ್ ಸೊಸೈಟಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಪರಿಷತ್ಅಧ್ಯಕ್ಷ ಪ್ರೊ. ಪ್ರೇಮಶೇಖರ ಶುಕ್ರವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT