ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್, ತಹಶೀಲ್ದಾರ್ ಕೆ.ನರಸಿಂಹಮೂರ್ತಿ, ಅಂತರರಾಷ್ಟ್ರೀಯ ವಿಮಾನನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎ.ರವಿ, ಗ್ರಾಮ ಪಂಚಾಯಿತಿ ಸದಸ್ಯರಾದ ಎಂ.ಗಿರೀಶ್, ಎನ್.ಮುನೇಗೌಡ, ಬಿಜೆಪಿ ಮುಖಂಡರಾದ ದೊಡ್ಡಬಸವರಾಜು, ಡಿ.ಜಗನ್ನಾಥ್, ಟಿ.ಪಿ.ಪ್ರಕಾಶ್, ದೀಪು ಉಪಸ್ಥಿತರಿದ್ದರು.