ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೋಟಗಾರಿಕೆ ವಿವಿ ಸಿಬ್ಬಂದಿ ಒಂದು ದಿನದ ಸಂಬಳ ₹18 ಲಕ್ಷ ಮುಖ್ಯಮಂತ್ರಿಗಳ ನಿಧಿಗೆ

Last Updated 14 ಮೇ 2020, 12:33 IST
ಅಕ್ಷರ ಗಾತ್ರ

ಬೆಂಗಳೂರು: ತೋಟಗಾರಿಕೆ ವಿಶ್ವವಿದ್ಯಾಲಯಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಒಂದು ದಿನದ ಸಂಬಳವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.

₹ 18 ಲಕ್ಷ ಚೆಕ್ ಅನ್ನು ವಿಧಾನ ಸೌಧದಲ್ಲಿ ಗುರುವಾರ ತೋಟಗಾರಿಕೆ ಸಚಿವ ನಾರಾಯಣಗೌಡ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT