‘ರೈತರು, ಹೋಟೆಲ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿ ಹಾಗೂ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುವವರೂ ಸಾರಿಗೆ ವ್ಯವಸ್ಥೆಯ ಮೇಲೆ ಅವಲಂಬಿತರಾಗಿದ್ದಾರೆ. ಸಾರಿಗೆ ಸೇವೆಯಲ್ಲಿ ವ್ಯತ್ಯಯವಾದರೆ ಇವರೆಲ್ಲಾ ತೊಂದರೆ ಅನುಭವಿಸಬೇಕಾಗುತ್ತದೆ. ಹೀಗಾಗಿ ಇನ್ನು ಆರು ತಿಂಗಳು ಪ್ರತಿಭಟನೆ ಅಥವಾ ಮುಷ್ಕರ ನಡೆಸದಿರುವುದು ಒಳಿತು’ ಎಂದು ಪ್ರಕಟಣೆ ತಿಳಿಸಿದೆ.