ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ, ಲೇಖಕ ಶಿವಸುಂದರ್, ಸಾಮಾಜಿಕ ಕಾರ್ಯಕರ್ತರಾದ ವೆಂಕಟೇಶ್, ಅಜಯ್, ನರಸಿಂಹಮೂರ್ತಿ, ಕರ್ನಾಟಕ ಜನಾಂದೋಲನ ಸಂಘಟನೆಯ ಕೆ. ಮರಿಯಪ್ಪ, ಸಮಾಜವಾದಿ ಮುಖಂಡ ರಾಬಿನ್ ಮ್ಯಾಥ್ಯೂ, ಸೈಯದ್ ಸಿದ್ದಿಕಿ,ಜ್ಞಾನವಿಜ್ಞಾನ ಸಮಿತಿಯ ಪ್ರಭಾ ಬೆಳವಂಗಲ,ನಾಗೇಶ್ವರರಾವ್ ಮತ್ತಿತರರು ಭಾಗವಹಿಸಿದ್ದರು.