‘ಮಾಟ, ಮಂತ್ರಗಳಿಂದ ಮನುಷ್ಯರನ್ನು ದುರ್ಬಲರಾಗಿ ಮಾಡುತ್ತೇವೆ ಎನ್ನುವುದು ಸತ್ಯಕ್ಕೆ ದೂರವಾದದ್ದು. ಯಾವ ಮಾಟ ಮಂತ್ರಗಳು ಮನುಷ್ಯನನ್ನು ಏನೂ ಮಾಡಲಾರವು. ಡೊಂಗಿಕೋರರು ನಿಮ್ಮಲ್ಲಿ ಭಯವನ್ನು ಹುಟ್ಟು ಹಾಕುತ್ತಾರೆ. ಅದನ್ನು ನಂಬಬೇಡಿ. ಮಾನಸಿಕವಾಗಿ ನಾವು ಗಟ್ಟಿಯಾಗಬೇಕು’ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.