‘ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಹುಳಿಮಾವು ಸೇರಿ ಈ ಹಿಂದೆಇದ್ದ 14 ವಾರ್ಡ್ಗಳ ಜತೆಗೆ ಹೆಚ್ಚುವರಿ
ಯಾಗಿ 6 ವಾರ್ಡ್ಗಳನ್ನು ಸೇರ್ಪಡೆ ಮಾಡಲಾಗಿದೆ. ಆದರೆ, ಹುಳಿಮಾವು ವಾರ್ಡ್ಗೆ ಸೇರಿದ ಅಕ್ಷಯ ಗಾರ್ಡನ್, ಸತ್ಯಸಾಯಿ, ಶಿರಡಿ ಸಾಯಿ ನಗರ, ವಿಐಪಿ ಲೇ ಔಟ್ ಮತ್ತಿತರೆ ಪ್ರದೇಶಗಳನ್ನು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದೊಂದಿಗೆ ಹಂಚಿಕೆ ಮಾಡಲಾಗಿದೆ’ ಎಂಬುದು ಅರ್ಜಿದಾರರ ಆಕ್ಷೇಪ.