‘ನಮಸ್ಕಾರ ಸರ್, ನಾನು ಕೃಷ್ಣ’ ಹೆಸರಿನಲ್ಲಿ ಬರೆದ ಪತ್ರದ ರೂಪದಲ್ಲಿ ಉಪನ್ಯಾಸ ನೀಡಿದ ಅವರು, ಸಂಗೀತ, ಸಂಸ್ಕಾರ, ಸಂವಿಧಾನ, ಆರ್ಎಸ್ಎಸ್ ಮತ್ತು ಈಗಿನ ಶಿಕ್ಷಣ ವ್ಯವಸ್ಥೆ ಕುರಿತು ಮಾತನಾಡಿದರು. ಮಡಿ, ಮೈಲಿಗೆ ವಿಚಾರದಲ್ಲಿ ನಮ್ಮ ತಿಳಿವಳಿಕೆ ಎಷ್ಟು ಸಂಕೀರ್ಣವಾಗಿದೆ ಎಂಬುದನ್ನು ಉದಾಹರಣೆ ಮೂಲಕ ಹೇಳಿದರು.