’ಗ್ರಾಮದ ಎಲ್ಲ ಕೆರೆಗಳ ಹೂಳು ತೆಗೆದು ಪುನಶ್ಚೇತನಗೊಳಿಸಲಾಗುವುದು. ಕೆರೆಯಲ್ಲಿ ನೀರು ಸಂಗ್ರಹವಾಗುವಂತೆ ಮಾಡಿ, ಜೀವ ಸಂಕಲುಗಳ ಬದುಕಿಗೆ ಆಸರೆ ನೀಡಲಾಗುವುದು. ಕೆರೆ ಅಭಿವೃದ್ದಿಪಡಿಸಿದರೆ ರೈತರಿಗೆ ಬೆಳೆ ಬೆಳೆಯಲು ಅನುಕೂಲವಾಗುತ್ತದೆ. ಹಾಗಾಗಿ ಹೆಚ್ಚಿನ ಅನುದಾನ ತಂದು ಕೆರೆಗಳನ್ನು ಪುನಶ್ಚೇತನಗೊಳಿಸಲಾಗುವುದು‘ ಎಂದರು.