‘ಗುರುವಾರ ಬೆಳಿಗ್ಗೆ ಮಲ್ಲೇಶ್ವರ 75 ಬಸ್ ಸ್ಟ್ಯಾಂಡ್, 18ನೇ ಕ್ರಾಸ್ನಲ್ಲಿ ರಸ್ತೆ ಗುಂಡಿಯಿಂದ ನನ್ನ ಗಂಡ ಆಕ್ಟಿವಾದಲ್ಲಿ ಬರುವಾಗ ಪ್ರಾಣಾಪಾಯದಿಂದ ಕೂದಲೆಳೆಯಲ್ಲಿ ಬಚಾವಾದರು. ಹಾಗಾಗಿ ಆ ಗುಂಡಿಯನ್ನು ಈಗ ಹೋಗಿ ಕಲ್ಲು ಮಣ್ಣಿನಿಂದ ಗುಂಡಿಯನ್ನು ಮುಚ್ಚಿ ಬಂದೆವು. ಮಲ್ಲೇಶ್ವರದ ಅವ್ಯವಸ್ಥೆಯನ್ನು ಇನ್ನಾದರೂ ಸರಿಮಾಡಲು ಸಾರ್ವಜನಿಕರು ಒತ್ತಾಯ ಮಾಡಿ’
– ಎಂ.ನಾಗಮಣಿ.