ಈ ಸಂಬಂಧ ಆಸ್ಪತ್ರೆಯಿಂದಲೇ ವಿಡಿಯೊ ಮೂಲಕ ಪ್ರತಿಕ್ರಿಯಿಸಿರುವಪ್ರಭಾಕರ ರೆಡ್ಡಿ, ‘ನನಗೆ ಕೋವಿಡ್ ಸೋಂಕು ತಗುಲಿತ್ತು. ಬಳಿಕ ಮೊನ್ನೆ ನಡೆದ ದಿನಸಿ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಶ್ವಾಸಕೋಶ ಮತ್ತು ಗಂಟಲಿನಲ್ಲಿ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಸದ್ಯ ವಾರ್ಡ್ನಲ್ಲೇ ಇದ್ದು, ಯಾವುದೇ ಸಮಸ್ಯೆ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.