<p><strong>ಬೆಂಗಳೂರು:</strong> ಮೂವರು ಪ್ರಾದೇಶಿಕ ಆಯುಕ್ತರು ಹಾಗೂ ಒಬ್ಬರು ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಾದೇಶಿಕ ಆಯುಕ್ತರು ಈವರೆಗೆ ನಿರ್ವಹಿಸುತ್ತಿದ್ದ ಹುದ್ದೆಯ ಹೆಚ್ಚುವರಿ ಹೊಣೆಯನ್ನೂ ಅವರಿಗೆ ವಹಿಸಲಾಗಿದೆ.</p>.<p class="Subhead"><strong>ಯಾರು ವರ್ಗಾವಣೆ:</strong> ಟಿ.ಕೆ. ಅನಿಲ್ಕುಮಾರ್–ಪ್ರಾದೇಶಿಕ ಆಯುಕ್ತ, ಮೈಸೂರು. ಸುಬೋಧ್ ಯಾದವ್–ಪ್ರಾದೇಶಿಕ ಆಯುಕ್ತ, ಕಲಬುರ್ಗಿ. ಶಿವಯೋಗಿ ಕಳಸದ–ಪ್ರಾದೇಶಿಕ ಆಯುಕ್ತ, ಬೆಂಗಳೂರು. ಪ್ರಿಯಾಂಕಾ ಮೇರಿ ಫ್ರಾನ್ಸಿಸ್– ನಿರ್ದೇಶಕಿ, ಪ್ರವಾಸೋದ್ಯಮ ಇಲಾಖೆ. ಹೆಪ್ಸಿಬಾ ರಾಣಿ ಕೊರ್ಲಪಾಟಿ–ಜಿಲ್ಲಾಧಿಕಾರಿ, ಉಡುಪಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮೂವರು ಪ್ರಾದೇಶಿಕ ಆಯುಕ್ತರು ಹಾಗೂ ಒಬ್ಬರು ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಾದೇಶಿಕ ಆಯುಕ್ತರು ಈವರೆಗೆ ನಿರ್ವಹಿಸುತ್ತಿದ್ದ ಹುದ್ದೆಯ ಹೆಚ್ಚುವರಿ ಹೊಣೆಯನ್ನೂ ಅವರಿಗೆ ವಹಿಸಲಾಗಿದೆ.</p>.<p class="Subhead"><strong>ಯಾರು ವರ್ಗಾವಣೆ:</strong> ಟಿ.ಕೆ. ಅನಿಲ್ಕುಮಾರ್–ಪ್ರಾದೇಶಿಕ ಆಯುಕ್ತ, ಮೈಸೂರು. ಸುಬೋಧ್ ಯಾದವ್–ಪ್ರಾದೇಶಿಕ ಆಯುಕ್ತ, ಕಲಬುರ್ಗಿ. ಶಿವಯೋಗಿ ಕಳಸದ–ಪ್ರಾದೇಶಿಕ ಆಯುಕ್ತ, ಬೆಂಗಳೂರು. ಪ್ರಿಯಾಂಕಾ ಮೇರಿ ಫ್ರಾನ್ಸಿಸ್– ನಿರ್ದೇಶಕಿ, ಪ್ರವಾಸೋದ್ಯಮ ಇಲಾಖೆ. ಹೆಪ್ಸಿಬಾ ರಾಣಿ ಕೊರ್ಲಪಾಟಿ–ಜಿಲ್ಲಾಧಿಕಾರಿ, ಉಡುಪಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>