ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿ.ಪಿ.ಇಕ್ಕೇರಿಗೆ ಬಿಎಂಆರ್‌ಡಿಎ ಹೊಣೆ

Last Updated 11 ಸೆಪ್ಟೆಂಬರ್ 2019, 19:39 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ (ಬಿಎಂಆರ್‌ಡಿಎ) ಆಯುಕ್ತ ಹುದ್ದೆಯ ಹೊಣೆಯನ್ನು ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿ ವಿ.ಪಿ. ಇಕ್ಕೇರಿ ಅವರಿಗೆ ವಹಿಸಿ ಆದೇಶ ಹೊರಡಿಸಲಾಗಿದೆ.

ಇವರ ಜತೆ ನಾಲ್ವರು ಐಐಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಮುನಿಶ್ ಮೌದ್ಗಿಲ್‌–ಮಹಾನಿರ್ದೇಶಕ, ಆಡಳಿತ ಸುಧಾರಣೆ ಮತ್ತು ತರಬೇತಿ ಸಂಸ್ಥೆ, ಮೈಸೂರು. ಜೆ. ರವಿಶಂಕರ್–ವ್ಯವಸ್ಥಾಪಕ ನಿರ್ದೇಶಕ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ. ಎನ್. ಜಯರಾಂ–ವ್ಯವಸ್ಥಾಪಕ ನಿರ್ದೇಶಕ, ಕೃಷ್ಣಾ ಭಾಗ್ಯ ಜಲ ನಿಗಮ. ಎಂ.ಟಿ. ರೇಜು–ಆಯುಕ್ತ, ಭೂದಾಖಲೆ ಇಲಾಖೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT