ಮಂಡ್ಯ ಜಿಲ್ಲಾ ಉಸ್ತುವಾರಿ ಮೇಲೆ ಸಿ.ಪಿ. ಯೋಗೇಶ್ವರ್ ಆಸಕ್ತಿ ಇರುವ ಬಗ್ಗೆ ಕೇಳಿದಾಗ, 'ಮಂಡ್ಯ ಜಿಲ್ಲಾ ಉಸ್ತುವಾರಿ ಬದಲಾಯಿಸಲು ಸಾಧ್ಯನೇ ಇಲ್ಲ. ನಾನು ಅನುಮತಿ ಕೊಡದೆ ಹೇಗೆ ಬದಲಾವಣೆ ಮಾಡುತ್ತಾರೆ. ಅವರೇನು ಮಂಡ್ಯದಿಂದ ಗೆದ್ದು ಬಂದಿದ್ದಾರೆಯೇ. ಅಲ್ಲಿ ಗೆದ್ದಿರುವುದು ನಾನು. ಅವರಿಗ್ಯಾಕೆ ಮಂಡ್ಯ ಜಿಲ್ಲೆ ಉಸ್ತುವಾರಿ ಕೊಡುತ್ತಾರೆ' ಎಂದು ಪ್ರಶ್ನಿಸಿದರು.