ರಾಜ್ಯ ಒಕ್ಕಲಿಗರ ಸಂಘದ ಖಜಾಂಚಿ ಸಿ.ಎಂ. ಮಾರೇಗೌಡ, ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಹಿಂದುಳಿದ ವಿಭಾಗದ ಪ್ರಧಾನ ಕಾರ್ಯದರ್ಶಿ ಆರ್.ಪಿ. ಪ್ರಕಾಶ್, ಬಿಜೆಪಿ ಉಸ್ತುವಾರಿ ಸಚ್ಚಿದಾನಂದಮೂರ್ತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿಜಯಕುಮಾರ್, ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ.ರಂಗನಾಥ್, ಬೆಂಗಳೂರು ದಕ್ಷಿಣ ತಾಲ್ಲೂಕು ಭೂ ಮಂಜೂರಾತಿ ಸಮಿತಿಯ ಮಾಜಿ ಅಧ್ಯಕ್ಷ ಎ. ಶಿವಕುಮಾರ್, ಉತ್ತರಿ ವೆಂಕಟಪ್ಪ, ಬಂಜಾರುಪಾಳ್ಯ ಮಂಜುನಾಥ್, ಮಾಗಡಿಯ ಬಿಜೆಪಿ ಮುಖಂಡ ಕೆ.ಆರ್. ಪ್ರಸಾದ್, ಮೈಲಸಂದ್ರ ಮುನಿರಾಜು, ಪಾಲಿಕೆ ಮಾಜಿ ಸದಸ್ಯರಾದ ರ. ಆಂಜನಪ್ಪ, ವೀಣಾ ನಾಗರಾಜು, ಎನ್. ನಂಜುಂಡೇಶ್, ಜೆ. ರಮೇಶ್, ಅನಿಲ್ ಚಳಗೇರಿ, ರಂಗರಾಜು ಮಾತನಾಡಿದರು.