ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 7ಕ್ಕೆ ಇಜ್ಞಾನ ವಿಚಾರ ಸಂಕಿರಣ

Last Updated 4 ಮೇ 2022, 17:50 IST
ಅಕ್ಷರ ಗಾತ್ರ

ಬೆಂಗಳೂರು:ಕನ್ನಡ ವಿಜ್ಞಾನ ಜಾಲತಾಣ ‘ಇಜ್ಞಾನ’ದ 15ನೇ ವಾರ್ಷಿಕೋತ್ಸವದ ಅಂಗವಾಗಿ‘ಕನ್ನಡದಲ್ಲಿ ವಿಜ್ಞಾನ-ತಂತ್ರಜ್ಞಾನ ಶಿಕ್ಷಣ’ ಕುರಿತ ವಿಚಾರ ಸಂಕಿರಣವನ್ನು ಇದೇ 7ರಂದು ಸುರಾನ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ಕಾಲೇಜಿನ ಕನ್ನಡ ವಿಭಾಗ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಹಯೋಗದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅಕಾಡೆಮಿ ಸಿಇಒ ಎ.ಎಂ.ರಮೇಶ್, ಕಾಲೇಜಿನ ಪ್ರಾಂಶುಪಾಲರಾದ ಎಂ.ಆರ್.ಭವಾನಿ, ವಿಜ್ಞಾನ ಸಂವಹನಕಾರರಾದ ಕೊಳ್ಳೇಗಾಲ ಶರ್ಮ, ಉದಯ ಶಂಕರ ಪುರಾಣಿಕ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT