ಬೆಂಗಳೂರು: ‘ಗಲಭೆ ನೆಪ ಮಾಡಿಕೊಂಡು ಎಸ್ಡಿಪಿಐ ಕಚೇರಿ ಮೇಲೆ ದಾಳಿ ಮಾಡಿರುವುದು ರಾಜಕೀಯ ಪ್ರೇರಿ’ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ರಾಜ್ಯ ಘಟಕದ ಅಧ್ಯಕ್ಷ ಇಲಿಯಾಸ್ ಮುಹಮ್ಮದ್ ತುಂಬೆ ಆರೋಪಿಸಿದ್ದಾರೆ.
ತಮ್ಮ ಪಕ್ಷದ ಕಚೇರಿ ಮೇಲೆ ಸಿಸಿಬಿ ಅಧಿಕಾರಿಗಳು ನಡೆಸಿರುವ ದಾಳಿ ಉಲ್ಲೇಖಿಸಿ ಟ್ವೀಟ್ ಮಾಡಿರುವ ತುಂಬೆ, 'ಬಿಜೆಪಿ ಸರ್ಕಾರ, ಗಲಭೆ ಹಿಂದಿನ ಸತ್ಯವನ್ನು ಮುಚ್ಚಿಡುತ್ತಿದೆ' ಎಂದಿದ್ದಾರೆ.