‘ಯಲಹಂಕದಲ್ಲಿರುವ ಸರ್ಕಾರಿ ಅಧಿಕಾರಿಗಳು ರಾಜಕಾರಣಿಗಳ ಕೈಗೊಂಬೆಗಳಾಗಿದ್ದಾರೆ. ರೈತರಿಗೆ ಅಗತ್ಯ ದಾಖಲೆಗಳನ್ನು ನೀಡದೆ ಸತಾಯಿಸುತ್ತಿದ್ದಾರೆ. ಅಕ್ರಮವಾಗಿ ಮಂಜೂರಾದ ಭೂಮಿಯನ್ನು ಉಳಿಸಿಕೊಳ್ಳುವ ಸಲುವಾಗಿ ಲೌಕ್ಡೌನ್ ಮುಗಿದ ನಂತರ ಲಿಂಗರಾಜಪುರ ಗ್ರಾಮದಿಂದ ಯಲಹಂಕ ಮಿನಿ ವಿಧಾನಸೌಧವರೆಗೂ ಪಾದಯಾತ್ರೆ ಕೈಗೊಂಡು ಧರಣಿ ಮಾಡುತ್ತೇವೆ’ ಎಂದು ತಿಳಿಸಿದರು.