ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಗಂಧ ಮಾರಾಟ: ಇಬ್ಬರ ಬಂಧನ

Last Updated 27 ಜನವರಿ 2023, 22:29 IST
ಅಕ್ಷರ ಗಾತ್ರ

ಬೆಂಗಳೂರು: ಅಕ್ರಮವಾಗಿ ಶ್ರೀಗಂಧ ಮಾರಾಟ ಮಾಡಲು ಮುಂದಾಗಿದ್ದ ಆಂಧ್ರಪ್ರದೇಶದ ಇಬ್ಬರು ಆರೋಪಿಗಳನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶದ ಕಾಗಿನಾಡ ರೌತಲಪುಡಿಹಳ್ಳಿಯ ಸಿ.ಎಸ್‌.ಶ್ರೀನಿವಾಸ್‌ ಹಾಗೂ ಸೂರ್ಯಚಂದ್ರ ಸಿದ್ದಿರೆಡ್ಡಿ ಬಂಧಿತ ಆರೋಪಿಗಳು.

‘ಇಂದಿರಾನಗರದ 80 ಅಡಿ ರಸ್ತೆಯ ಮೆಟ್ರೊ ನಿಲ್ದಾಣದ ಬಳಿ ಶ್ರೀಗಂಧ ತುಂಡುಗಳನ್ನು ಮಾರಾಟಕ್ಕೆ ತಂದಿದ್ದರು. ಬಂಧಿತರಿಂದ 4 ಕೆ.ಜಿ 810 ಗ್ರಾಂ ಶ್ರೀಗಂಧದ ತುಂಡುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT