‘ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಸರ್ಕಾರಿ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ಅನುಸಾರ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಕಳೆದ ತಿಂಗಳು 16ರಂದು ನೀಡಿದ್ದ ಆದೇಶ ಹಾಗೂ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿನ ಹೂಡಿಕೆದಾರರ ಹಿತರಕ್ಷಣಾ (ಕೆಪಿಐಡಿ) ಕಾಯ್ದೆ-2004ರ ಪ್ರಕಾರ ಐಎಂಎ, ಆ್ಯಂಬಿಡೆಂಟ್ ಸೇರಿದಂತೆ 9 ವಂಚಕ ಕಂಪೆನಿಗಳ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಕಳೆದ ತಿಂಗಳ 27ರಂದು ನೀಡಿದ್ದ ಆದೇಶ ಪಾಲನೆಯಾಗಿಲ್ಲ’ ಎಂದಿದೆ.