ಸಿಆರ್ಪಿಸಿ ಸೆಕ್ಷನ್ 197, ಕರ್ನಾಟಕ ಪೊಲೀಸ್ ಕಾಯ್ದೆ, ಭ್ರಷ್ಟಾಚಾರ ತಡೆ(ಪಿ.ಸಿ) ಕಾಯ್ದೆ, ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಕಾಯ್ದೆಯಡಿ ಕ್ರಮಕ್ಕೆ ಮುಂದಾಗಿರುವುದನ್ನು ಅಜಯ್ ಹಿಲೋರಿ ಪ್ರಶ್ನಿಸಿದ್ದಾರೆ. ಅಲ್ಲದೇ ಅವರ ವಿರುದ್ಧದ ಎಫ್ಐಆರ್ ಮತ್ತು ಸಿಬಿಐ ಸಲ್ಲಿಸಿರುವ ದೋಷಾರೋಪಣೆ ವಜಾಗೊಳಿಸಲು ಕೋರಿದ್ದಾರೆ.