‘ರಾಜಧನ ಪಾವತಿಯಲ್ಲಿ ದ್ವಿಮುಖ ನೀತಿ ಅನುಸರಿಸಲಾಗುತ್ತಿದೆ. ಕಟ್ಟಡ ಕಲ್ಲು ಗುತ್ತಿಗೆದಾರರು ಸರ್ಕಾರಕ್ಕೆ ರಾಜಧನ ಪಾವತಿಸಬೇಕು. ಸರ್ಕಾರಿ, ಖಾಸಗಿ ಕಾಮಗಾರಿಗಳನ್ನು ನಿರ್ವಹಿಸುವ ಗುತ್ತಿಗೆದಾರರು ಸಹ ಕಟ್ಟಡ ಕಲ್ಲು ಸಾಮಾಗ್ರಿಗಳನ್ನು ರವಾನಿಸಿಲು ರಾಜಧನ ಪಾವತಿಸಿ ಪರವಾನಗಿ ಪಡೆದುಕೊಂಡು ಕಾಮಗಾರಿಗಳನ್ನು ಮಾಡಬೇಕೆಂಬ ನಿಯಮವಿದ್ದು, ಅದನ್ನು ಬದಲಾವಣೆ ಮಾಡಬೇಕು’ ಎಂದು ಒತ್ತಾಯಿಸಿದರು.