ಮೈಸೂರು ಪರಕಾಲ ಮಠದ ಅಭಿನವ ವಾಗೀಶ ಬ್ರಹ್ಮತಂತ್ರ ಪರಕಾಲ ಸ್ವಾಮೀಜಿ, ವ್ಯವಸ್ಥಾಪಕ ಟ್ರಸ್ಟಿ ಶ್ರೀನಿವಾಸ ರಾಘವನ್, ಸಿಂಗನಾಯಕನಹಳ್ಳಿ ರೈತರ ಸೇವಾ ಸಹಕಾರ ಬ್ಯಾಂಕಿನ ಅಧ್ಯಕ್ಷೆ ವಾಣಿಶ್ರೀ ವಿಶ್ವನಾಥ್, ಗ್ರಾಮ ಪಂಚಾಯಿತಿ ಸದಸ್ಯರಾದ ಎನ್.ಹರೀಶ್, ಎಸ್.ಜಿ.ಪ್ರಶಾಂತ್ ರೆಡ್ಡಿ, ಶೋಭಾ ಗೋಪಾಲ್, ಮಾಜಿ ಅಧ್ಯಕ್ಷರಾದ ಟಿ.ಮುನಿರೆಡ್ಡಿ, ಚಂದ್ರಣ್ಣ, ಮಾಜಿ ಸದಸ್ಯ ರಾಮಚಂದ್ರಪ್ಪ, ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್.ಎನ್.ರಾಜಣ್ಣ, ಗ್ರಾಮದ ಮುಖಂಡರಾದ ಜಿ.ವಿ.ಪ್ರಸಾದ್, ಗಜೇಂದ್ರ, ನಾರಾಯಣಪ್ಪ ಉಪಸ್ಥಿತರಿದ್ದರು.