‘ದೇಶದಲ್ಲಿ ಶೇಕಡ 50ರಷ್ಟು ಮಹಿಳೆಯರು ಇದ್ದಾರೆ. ಸಾಮಾಜಿಕ, ಸಾಂಸ್ಕೃತಿಕ, ಸಮಾನತೆ, ರಾಜಕೀಯ ನ್ಯಾಯ ಮಹಿಳೆಯರಿಗೆ ಕೊಡಬೇಕು. ಬಸವೇಶ್ವರರು, ಕುವೆಂಪುರವರು ಮಹಿಳೆಯರ ಸಮಾನತೆ, ಸಾಮಾಜಿಕ ನ್ಯಾಯದ ಪರ ಮಾತನಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರರೂ ಬಡವರು, ಬಡವರಾಗಿಯೇ ಇದ್ದಾರೆ’ ಎಂದರು.