ಚಿನ್ನಸ್ವಾಮಿ ಕ್ರೀಡಾಂಗಣದಿಂದ ಎಚ್ಎಎಲ್ ರಸ್ತೆ ಮೂಲಕ ಕಾಡುಗೋಡಿಗೆ, ಹೂಡಿ ರಸ್ತೆ ಮೂಲಕ ಕಾಡುಗೋಡಿಗೆ, ದೊಮ್ಮಸಂದ್ರ ಮೂಲಕ ಸರ್ಜಾಪುರಕ್ಕೆ, ಹೊಸೂರು ರಸ್ತೆ ಮೂಲಕ ಎಲೆಕ್ಟ್ರಾನಿಕ್ಸ್ ಸಿಟಿ, ಜಯದೇವ ಆಸ್ಪತ್ರೆ ರಸ್ತೆ ಮೂಲಕ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ನಾಯಂಡಹಳ್ಳಿ ಮೂಲಕ ಕೆಂಗೇರಿ ಕೆಎಚ್ಬಿ, ಯಶವಂತಪುರ ಮೂಲಕ ನೆಲಮಂಗಲ, ಹೆಬ್ಬಾಳ ಮೂಲಕ ಯಲಹಂಕ 5ನೇ ಹಂತ, ನಾಗವಾರ ಮೂಲಕ ಯಲಹಂಕ ಆರ್ಕೆ ಹೆಗಡೆ ನಗರ, ಹೆಣ್ಣೂರು ರಸ್ತೆ ಮೂಲಕ ಬಾಗಲೂರು, ಟಿನ್ ಫ್ಯಾಕ್ಟರಿ ಮೂಲಕ ಹೊಸಕೋಟೆಗೆ ಬಿಎಂಟಿಸಿ ಬಸ್ಗಳು ಸಂಚರಿಸಲಿವೆ ಎಂದು ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.