ಕೆಲಸಕ್ಕೆ ಸಂಬಂಧಪಟ್ಟಂತೆ ನಡೆಯುವ ವಂಚನೆಯ ಬಗ್ಗೆ ಅಂದರೆ, ಸಂಬಳದಲ್ಲಿ ಮೋಸ, ಜೀತ ಪದ್ಧತಿ, ದೈಹಿಕ ಹಿಂಸೆ, ನಿಂದನೆ, ಅಪಾಯಕಾರಿ ಕೆಲಸದ ಸ್ಥಳಗಳಲ್ಲಿ ಸಂಭವಿಸುವ ಅಪಘಾತಗಳಿಗೆ ಕೊಡಬೇಕಾದ ಪರಿಹಾರ ಧನ ಕೊಡದೇ ಇರುವುದು, ಕೋವಿಡ್ ಪಿಡುಗು ಹಾಗೂ ಲಾಕ್ಡೌನ್ನಂತಹ ಸಂಕಷ್ಟದ ಸಮಯದಲ್ಲಿ ಅಗತ್ಯ ಸೇವೆಗಳನ್ನು ಪಡೆದುಕೊಳ್ಳಲು ಕಷ್ಟವಾಗಿದ್ದವರು ಈ ಸಹಾಯವಾಣಿ ಸಂಪರ್ಕಿಸಿದರೆ ಅವರಿಗೆ ಕಾನೂನು ನೆರವು ಒದಗಿಸಲಾಗುವುದು ಎಂದು ಸಂಘಟನೆ ಹೇಳಿದೆ.