<p><strong>ಬೆಂಗಳೂರು: </strong>ಭಾರತವು ಬಹುತ್ವ ಹೊಂದಿದ ವಿಶಿಷ್ಟ ದೇಶ. ಈ ಬಹುತ್ವವನ್ನು ನಾವು ಭಾವೈಕ್ಯದ ಮೂಲಕ ಉಳಿಸಿಕೊಳ್ಳಬೇಕಾಗಿದೆ ಎಂದು ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಜಾಫೆಟ್ಹೇಳಿದರು.</p>.<p>ವಿಶ್ವವಿದ್ಯಾಲಯದ ಎನ್ಎಸ್ಎಸ್ ಘಟಕ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿಆಯೋಜಿಸಿದ ರಾಷ್ಟ್ರೀಯ ಭಾವೈಕ್ಯ ಶಿಬಿರ ಉದ್ಘಾಟಿಸಿಅವರು ಮಾತನಾಡಿದರು.</p>.<p>ರಾಜ್ಯ ಎನ್ಎಸ್ಎಸ್ಅಧಿಕಾರಿ ಡಾ. ಗಣನಾಥ ಶೆಟ್ಟಿ ಎಕ್ಕಾರ್ ಪ್ರಸ್ತಾವಿಕ ಮಾತನಾಡಿ, ಬಹುತ್ವದ ಮಹತ್ವವನ್ನು ಒಗ್ಗಟ್ಟಿನಿಂದ ಅರಿತರೆ ಸದೃಢ ಭಾರತ ನಿರ್ಮಿಸಲು ಸಾಧ್ಯ ಎಂದರು.</p>.<p>ಪ್ರಾಂಶುಪಾಲರಾದ ಡಾ. ಅರ್ಪಣಾ ಅಧ್ಯಕ್ಷತೆ ವಹಿಸಿದ್ದರು. ವಿಶ್ವವಿದ್ಯಾಲಯದ ಎನ್ಎಸ್ಎಸ್ಸಂಯೋಜನಾಧಿಕಾರಿ ಡಾ. ಎಚ್. ಜಿ. ಗೋವಿಂದಗೌಡ ಅವರ ನೇತೃತ್ವದಲ್ಲಿ 8 ದಿನಗಳ ರಾಷ್ಟ್ರೀಯ ಭಾವೈಕ್ಯ ಶಿಬಿರ ಆಯೋಜಿಸಲಾಗಿದೆ.</p>.<p>ರಾಜ್ಯ ಎನ್ಎಸ್ಎಸ್ಅನುಷ್ಠಾನಾಧಿಕಾರಿ ಡಾ. ಪೂರ್ಣಿಮಾ ಜೋಗಿ, ಡಾ. ಚಾರ್ಮಿನ್ ಜರೋಮಿ, ರಾಘವೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಭಾರತವು ಬಹುತ್ವ ಹೊಂದಿದ ವಿಶಿಷ್ಟ ದೇಶ. ಈ ಬಹುತ್ವವನ್ನು ನಾವು ಭಾವೈಕ್ಯದ ಮೂಲಕ ಉಳಿಸಿಕೊಳ್ಳಬೇಕಾಗಿದೆ ಎಂದು ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಜಾಫೆಟ್ಹೇಳಿದರು.</p>.<p>ವಿಶ್ವವಿದ್ಯಾಲಯದ ಎನ್ಎಸ್ಎಸ್ ಘಟಕ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿಆಯೋಜಿಸಿದ ರಾಷ್ಟ್ರೀಯ ಭಾವೈಕ್ಯ ಶಿಬಿರ ಉದ್ಘಾಟಿಸಿಅವರು ಮಾತನಾಡಿದರು.</p>.<p>ರಾಜ್ಯ ಎನ್ಎಸ್ಎಸ್ಅಧಿಕಾರಿ ಡಾ. ಗಣನಾಥ ಶೆಟ್ಟಿ ಎಕ್ಕಾರ್ ಪ್ರಸ್ತಾವಿಕ ಮಾತನಾಡಿ, ಬಹುತ್ವದ ಮಹತ್ವವನ್ನು ಒಗ್ಗಟ್ಟಿನಿಂದ ಅರಿತರೆ ಸದೃಢ ಭಾರತ ನಿರ್ಮಿಸಲು ಸಾಧ್ಯ ಎಂದರು.</p>.<p>ಪ್ರಾಂಶುಪಾಲರಾದ ಡಾ. ಅರ್ಪಣಾ ಅಧ್ಯಕ್ಷತೆ ವಹಿಸಿದ್ದರು. ವಿಶ್ವವಿದ್ಯಾಲಯದ ಎನ್ಎಸ್ಎಸ್ಸಂಯೋಜನಾಧಿಕಾರಿ ಡಾ. ಎಚ್. ಜಿ. ಗೋವಿಂದಗೌಡ ಅವರ ನೇತೃತ್ವದಲ್ಲಿ 8 ದಿನಗಳ ರಾಷ್ಟ್ರೀಯ ಭಾವೈಕ್ಯ ಶಿಬಿರ ಆಯೋಜಿಸಲಾಗಿದೆ.</p>.<p>ರಾಜ್ಯ ಎನ್ಎಸ್ಎಸ್ಅನುಷ್ಠಾನಾಧಿಕಾರಿ ಡಾ. ಪೂರ್ಣಿಮಾ ಜೋಗಿ, ಡಾ. ಚಾರ್ಮಿನ್ ಜರೋಮಿ, ರಾಘವೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>