ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ರಾಷ್ಟ್ರೀಯ ಹಿತಾಸಕ್ತಿ ಗಮನದಲ್ಲಿರಿಸಿ ಭಾರತ-ಅಮೆರಿಕ ನಡುವೆ ಒಪ್ಪಂದ: ಪಿಯೂಷ್

Published : 5 ಜುಲೈ 2025, 16:01 IST
Last Updated : 5 ಜುಲೈ 2025, 16:01 IST
ಫಾಲೋ ಮಾಡಿ
Comments
500ಕ್ಕೂ ಹೆಚ್ಚು ಮಂದಿ ಭಾಗಿ
ನಗರದಲ್ಲಿ ಶನಿವಾರ ನಡೆದ ಐಐಟಿ ಮದ್ರಾಸ್‌ ಮತ್ತು ಐಐಟಿಎಂ ಹಳೆಯ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಸಮ್ಮೇಳನ ‘ಸಂಗಮ್‌ 2025’ ದಲ್ಲಿ ಹಳೆಯ ವಿದ್ಯಾರ್ಥಿಗಳು ಅಧ್ಯಾಪಕರು ಉದ್ಯಮಿಗಳು ಹೂಡಿಕೆದಾರರು ಸೇರಿ 500ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಆವಿಷ್ಕಾರ ಮತ್ತು ಉದ್ಯಮಶೀಲತೆ ಬಗ್ಗೆ ಕೇಂದ್ರ ಸಚಿವ ಪೀಯೂಷ್ ಗೋಯಲ್ ಐಐಟಿ ಮದ್ರಾಸ್ ನಿರ್ದೇಶಕ ಪ್ರೊ.ವಿ.ಕಾಮಕೋಟಿ ಐಐಟಿಎಂಎಎ ಅಧ್ಯಕ್ಷೆ ಶ್ಯಾಮಲಾ ರಾಜರಾಮ್ ಐಐಟಿ ಮದ್ರಾಸ್‌ ಡೀನ್ ಪ್ರೊ.ಅಶ್ವಿನ್‌ ಮಹಾಲಿಂಗಂ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT