‘ಚುನಾವಣೆಯಲ್ಲಿ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳು ಎಚ್ಚೆತ್ತುಕೊಂಡು ಮತ ಹಾಕಿದ್ದರಿಂದ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ, ಗುಜರಾತಿನಿಂದ ಅಸ್ಸಾಂವರೆಗೆ ಸಂವಿಧಾನದ ಬದಲಾವಣೆ ಹೇಳಿಕೆಯ ಬಿಸಿ ತಟ್ಟಿದೆ. ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದವರೇ ಈಗ ಸಂವಿಧಾನದ ಪ್ರತಿಗೆ ನಮಸ್ಕರಿಸಿದ್ದಾರೆ. ಹೀಗಾಗಿ, ಮುಂದಿನ ಐದು ವರ್ಷಗಳಲ್ಲಿ ಸಂವಿಧಾನಕ್ಕೆ ಅಪಾಯವಿಲ್ಲ ಎನ್ನುವುದು ನನ್ನ ಭಾವನೆ’ ಎಂದರು.