<p><strong>ಬೆಂಗಳೂರು</strong>: ನಗರದ ಬಸವನಗುಡಿಯ ಎನ್.ಆರ್. ಕಾಲೋನಿಯ ಡಾ.ಸಿ. ಅಶ್ವತ್ಥ್ ಕಲಾ ಭವನದಲ್ಲಿ ಮೇ 29ರಂದು ‘ಇಂಡಿಯಾಸ್ ಸನ್ಸ್’ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿದೆ.</p>.<p>ಮಧ್ಯಾಹ್ನ 3.30ಕ್ಕೆ ಮತ್ತು ಸಂಜೆ 7ಕ್ಕೆ ಸಾಕ್ಷ್ಯಚಿತ್ರ ಪ್ರದರ್ಶನವಿದೆ. ದೀಪಿಕಾ ನಾರಾಯಣ ಭಾರದ್ವಾಜ್ ಮತ್ತು ನೀರಜಕುಮಾರ್ ಅವರು ಈ ಸಾಕ್ಷ್ಯಚಿತ್ರವನ್ನು ನಿರ್ದೇಶಿಸಿದ್ದಾರೆ.</p>.<p>ಅತ್ಯಾಚಾರ ಕಾನೂನುಗಳ ದುರುಪಯೋಗದ ಕುರಿತು ನೈಜಚಿತ್ರಣವನ್ನು ಈ ಸಾಕ್ಷ್ಯಚಿತ್ರ ಬಿಂಬಿಸಿದೆ ಎಂದು ದೀಪಿಕಾ ಭಾರದ್ವಾಜ್ ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಬಸವನಗುಡಿಯ ಎನ್.ಆರ್. ಕಾಲೋನಿಯ ಡಾ.ಸಿ. ಅಶ್ವತ್ಥ್ ಕಲಾ ಭವನದಲ್ಲಿ ಮೇ 29ರಂದು ‘ಇಂಡಿಯಾಸ್ ಸನ್ಸ್’ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿದೆ.</p>.<p>ಮಧ್ಯಾಹ್ನ 3.30ಕ್ಕೆ ಮತ್ತು ಸಂಜೆ 7ಕ್ಕೆ ಸಾಕ್ಷ್ಯಚಿತ್ರ ಪ್ರದರ್ಶನವಿದೆ. ದೀಪಿಕಾ ನಾರಾಯಣ ಭಾರದ್ವಾಜ್ ಮತ್ತು ನೀರಜಕುಮಾರ್ ಅವರು ಈ ಸಾಕ್ಷ್ಯಚಿತ್ರವನ್ನು ನಿರ್ದೇಶಿಸಿದ್ದಾರೆ.</p>.<p>ಅತ್ಯಾಚಾರ ಕಾನೂನುಗಳ ದುರುಪಯೋಗದ ಕುರಿತು ನೈಜಚಿತ್ರಣವನ್ನು ಈ ಸಾಕ್ಷ್ಯಚಿತ್ರ ಬಿಂಬಿಸಿದೆ ಎಂದು ದೀಪಿಕಾ ಭಾರದ್ವಾಜ್ ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>