ವಿಮಾನ ನಿಲ್ದಾಣಗಳ ಭದ್ರತೆ ಹೆಚ್ಚಿಸಿರುವುದರಿಂದ ಮೊದಲೇ ತೊಂದರೆ ಅನುಭವಿಸುತ್ತಿರುವ ಪ್ರಯಾಣಿಕರು ಸರ್ವರ್ ಕೈಕೊಟ್ಟ ಕಾರಣಕ್ಕೆ ಇನ್ನಷ್ಟು ಕಿರಿಕಿರಿ ಅನುಭವಿಸಿದರು. ಇದರಿಂದಾಗಿ ಬೆಂಗಳೂರು, ಪುಣೆ, ಮುಂಬೈ ಹೈದರಾಬಾದ್, ಚೆನ್ನೈಗಳಲ್ಲಿ ಪ್ರಯಾ
ಣಿಕರ ನಿರ್ಗಮನದ ಕೌಂಟರ್ಗಳಲ್ಲಿ ಉದ್ದುದ್ದ ಸಾಲು ಕಂಡುಬಂತು.