ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿರಾ ಕ್ಯಾಂಟೀನ್‌ ನಿರ್ವಹಣೆ ಕಷ್ಟ: ಸಂಪುಟದಲ್ಲಿ ಚರ್ಚೆ

Last Updated 11 ಜೂನ್ 2020, 21:22 IST
ಅಕ್ಷರ ಗಾತ್ರ

ಬೆಂಗಳೂರು: ಹಣಕಾಸಿನ ತೊಂದರೆಯಿಂದಾಗಿ ಇಂದಿರಾ ಕ್ಯಾಂಟೀನ್‌ ನಿರ್ವಹಣೆ ಮಾಡುವುದು ಕಷ್ಟವಾಗಿದೆ. ಯೋಜನೆಯನ್ನು ಮುಂದುವರಿಸಬೇಕೆ ಅಥವಾ ನಿಲ್ಲಿಸಬೇಕೆ ಎಂಬ ವಿಷಯದ ಕುರಿತು ಸಚಿವ ಸಂಪುಟ ಸಭೆಯಲ್ಲಿ ದೀರ್ಘ ಚರ್ಚೆ ನಡೆಯಿತು.

ನಿರ್ದಿಷ್ಟವಾಗಿ ಯಾವುದೇ ತೀರ್ಮಾನಕ್ಕೆ ಬರಲಾಗದೇ ವಿಷಯವನ್ನು ಮುಂದೂಡಲಾಯಿತು. ಕೆಲವು ಸಚಿವರು ಯೋಜನೆಯನ್ನು ಮುಂದುವರಿಸುವ ಅಗತ್ಯವಿಲ್ಲ ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದರು ಎಂದು ಮೂಲಗಳು ಹೇಳಿವೆ.

‘ಯಡಿಯೂರಪ್ಪ ಸರ್ಕಾರ ಯೋಜನೆ ನಿಲ್ಲಿಸಿದರೆ, ಹೋರಾಟ ಮಾಡುವುದಾಗಿ’ ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT