ರೇವಾ ವಿಶ್ವವಿದ್ಯಾಲಯದಲ್ಲಿ ‘ಆರ್ಬಿಎಸ್ ವಿಶೇಷ ಉಪನ್ಯಾಸ ಸರಣಿ’ ಅಂಗವಾಗಿ ಶುಕ್ರವಾರ ಆಯೋಜಿಸಿದ್ದಉಪನ್ಯಾಸ ಕಾರ್ಯಕ್ರಮದಲ್ಲಿ ‘ಭವಿಷ್ಯದಲ್ಲಿನ ಉತ್ತಮ ಅವಕಾಶಗಳಿಗಾಗಿ ನಾಯಕರ ಅಗತ್ಯ’ ಕುರಿತು ಮಾತನಾಡಿದ ಅವರು, ‘ಭವಿಷ್ಯದಲ್ಲಿ ನಾಯಕರಾಗುವ ಬಯಕೆ ಇರುವ ವ್ಯಕ್ತಿಗಳು ಆವಿಷ್ಕಾರಗಳತ್ತ ಗಮನಹರಿಸಬೇಕು’ ಎಂದು ಸಲಹೆ ನೀಡಿದರು.