ಬುಧವಾರ, 3 ಡಿಸೆಂಬರ್ 2025
×
ADVERTISEMENT
ADVERTISEMENT

ಊಟದಲ್ಲಿ ಹುಳು ಪತ್ತೆ: ‘ದಿ ರಾಮೇಶ್ವರ ಕೆಫೆ’ ಮಾಲೀಕರು,ವ್ಯವಸ್ಥಾಪಕರ ವಿರುದ್ಧ FIR

ಊಟದಲ್ಲಿ ಹುಳು ಪತ್ತೆಯಾಗಿದ್ದ ಪ್ರಕರಣ, ಕಳೆದ ಜುಲೈನಲ್ಲಿ ನಡೆದಿದ್ದ ಘಟನೆ
Published : 2 ಡಿಸೆಂಬರ್ 2025, 23:30 IST
Last Updated : 2 ಡಿಸೆಂಬರ್ 2025, 23:30 IST
ಫಾಲೋ ಮಾಡಿ
Comments
ವರ್ಗಾವಣೆ ಸಾಧ್ಯತೆ
ಸುಮಂತ್‌ ಅವರು ವೈಯಾಲಿಕಾವಲ್‌ ಠಾಣೆಗೆ ಈ ಹಿಂದೆ ದೂರು ನೀಡಿದ್ದರು. ಆ ದೂರು ಆಧರಿಸಿ ಪ್ರಕರಣ ದಾಖಲಾಗಿತ್ತು. ಈ ಎಫ್‌ಐಆರ್ ಸಹ ಅದೇ ಠಾಣೆಗೆ ವರ್ಗಾವಣೆ ಮಾಡಲಾಗುವುದು. ವೈಯಾಲಿಕಾವಲ್ ಠಾಣೆಯ ಪೊಲೀಸರು ಮುಂದಿನ ತನಿಖೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT