‘ಶಿಕ್ಷಣ ವ್ಯವಸ್ಥೆ ಜನಸಾಮಾನ್ಯರನ್ನೂ ಪ್ರೇರೇಪಿಸಬೇಕು. ವಿಜ್ಞಾನವನ್ನು ಎಲ್ಲರಿಗೂ ತಲುಪುವಂತೆ ಮಾಡಬೇಕಾದದು ಶಿಕ್ಷಣ ಸಂಸ್ಥೆಗಳ ಕರ್ತವ್ಯ ಆಗಬೇಕು. ಜಾಗತಿಕ ತಾಪಮಾನ, ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳು ನಿರ್ಲಕ್ಷ್ಯಕ್ಕೆ ಒಳಗಾಗುತ್ತಿವೆ. ಇವುಗಳನ್ನು ಶಿಕ್ಷಿತ ವರ್ಗ ಎಲ್ಲರಿಗೂ ತಲುಪುವಂತೆ ಮಾಡಬೇಕು. ಜನಸಾಮಾನ್ಯರೂ ಜವಾಬ್ದಾರಿಯುತ ನಾಗರೀಕರಾಗುವಂತೆ ಮಾಡುವ ವ್ಯವಸ್ಥೆ ಹುಟ್ಟಿಕೊಳ್ಳಬೇಕು’ ಎಂದು ಅವರು ಅಭಿಪ್ರಾಯಪಟ್ಟರು.