<p><strong>ಬೆಂಗಳೂರು:</strong> ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸುವ ಪ್ರಯುಕ್ತ ಆರ್ಬಿಎಎನ್ಎಂಎಸ್ ಕಾಲೇಜಿನಲ್ಲಿ ‘ಕಲಾಂಜಲಿ ಅಂತರ್ ಕಾಲೇಜು ಸಾಂಸ್ಕೃತಿಕ ಉತ್ಸವ’ ಆಯೋಜಿಸಲಾಗಿತ್ತು.</p>.<p>ಬೆಂಗಳೂರು ವಿ.ವಿ. ಕುಲಸಚಿವ ಬಿ.ಕೆ.ರವಿ ಕಾರ್ಯಕ್ರಮ ಉದ್ಘಾಟಿಸಿದರು. ನಗರದ 28 ಕಾಲೇಜುಗಳ ವಿದ್ಯಾರ್ಥಿ ತಂಡಗಳು ವಿವಿಧ ಸ್ಫರ್ಧೆಗಳಲ್ಲಿ ಪಾಲ್ಗೊಂಡರು.</p>.<p>ನಟಿ ಸೋನಲ್ ಮಂಟೇರಿಯೊ, ‘ಕನ್ನಡ ಸಿನಿಮಾಗಳನ್ನು ಚಿತ್ರಮಂದಿಗಳಲ್ಲಿಯೇ ವೀಕ್ಷಿಸುವ ಮೂಲಕ ಹೆಚ್ಚು ಪ್ರೋತ್ಸಾಹ ನೀಡಬೇಕು’ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸುವ ಪ್ರಯುಕ್ತ ಆರ್ಬಿಎಎನ್ಎಂಎಸ್ ಕಾಲೇಜಿನಲ್ಲಿ ‘ಕಲಾಂಜಲಿ ಅಂತರ್ ಕಾಲೇಜು ಸಾಂಸ್ಕೃತಿಕ ಉತ್ಸವ’ ಆಯೋಜಿಸಲಾಗಿತ್ತು.</p>.<p>ಬೆಂಗಳೂರು ವಿ.ವಿ. ಕುಲಸಚಿವ ಬಿ.ಕೆ.ರವಿ ಕಾರ್ಯಕ್ರಮ ಉದ್ಘಾಟಿಸಿದರು. ನಗರದ 28 ಕಾಲೇಜುಗಳ ವಿದ್ಯಾರ್ಥಿ ತಂಡಗಳು ವಿವಿಧ ಸ್ಫರ್ಧೆಗಳಲ್ಲಿ ಪಾಲ್ಗೊಂಡರು.</p>.<p>ನಟಿ ಸೋನಲ್ ಮಂಟೇರಿಯೊ, ‘ಕನ್ನಡ ಸಿನಿಮಾಗಳನ್ನು ಚಿತ್ರಮಂದಿಗಳಲ್ಲಿಯೇ ವೀಕ್ಷಿಸುವ ಮೂಲಕ ಹೆಚ್ಚು ಪ್ರೋತ್ಸಾಹ ನೀಡಬೇಕು’ ಎಂದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>