‘ವಸ್ತುನಿಷ್ಠ ಅಧ್ಯಯನ ಇಲ್ಲದೆ ಸ್ಪಶ್ಯರು, ಅಸ್ಪೃಶ್ಯರು, ಎಡಗೈ, ಬಲಗೈ, ಎಲ್ಲಾ ಸೌಲಭ್ಯ ಪಡೆದವರು, ಮುಂದುವರೆದವರು, ಅಭಿವೃದ್ಧಿ ಆಗಿರುವವರು’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಉಪ ಸಮಿತಿಯ ವರದಿಯಲ್ಲಿ ಉಲ್ಲೇಖಿಸಿರುವುದು ಸರಿಯಲ್ಲ. ಇದನ್ನು ವಾಪಸ್ ಪಡೆಯಬೇಕು. ಅವಾಸ್ತವಿಕ ಅಂಶಗಳ ಮೂಲಕ ಪರಿಶಿಷ್ಟ ಸಹೋದರ ಸಮುದಾಯಗಳ ನಡುವಿನ ಐಕ್ಯತೆ ಒಡೆಯಲಾಗಿದೆ. ಈ ಉಪ ಸಮಿತಿಯ ವರದಿ ತಿರಸ್ಕರಿಸಬೇಕು’ ಎಂದು ಒತ್ತಾಯಿಸಿದೆ.