<p><strong>ಬೆಂಗಳೂರು</strong>: ನಗರದ ಆರ್.ವಿ. ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ‘ ಗ್ಲೋಬಲ್ ಕ್ರಿಮಿನಾಲಜಿ ಅಂಡ್ ವಿಕ್ಟಿಮಾಲಜಿ (ಐಸಿಜಿಸಿವಿ) 2024’ ನಾಲ್ಕು ದಿನಗಳ ಅಂತರರಾಷ್ಟ್ರೀಯ ಸಮಾವೇಶಕ್ಕೆ ಗುರುವಾರ ಚಾಲನೆ ನೀಡಲಾಯಿತು.</p>.<p>ಈಸ್ಟ್ ಲಂಡನ್ ವಿಶ್ವವಿದ್ಯಾಲಯ ಮತ್ತು ಬ್ರಿಟಿಷ್ ಸೊಸೈಟಿ ಆಫ್ ಕ್ರಿಮಿನಾಲಜಿಯ ಕ್ರಿಟಿಕಲ್ ಕ್ರಿಮಿನಾಲಜಿ ನೆಟ್ವರ್ಕ್ ಸಹಯೋಗದಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಅಪರಾಧ ಮತ್ತು ನ್ಯಾಯ ವ್ಯವಸ್ಥೆಗಳ ವಿವಿಧ ಮುಖಗಳ ಕುರಿತು ಸಂವಾದ ನಡೆಸಲಾಗುತ್ತದೆ. ತಜ್ಞರು ವಿಷಯ ಮಂಡಿಸಲಿದ್ದಾರೆ.</p>.<p>ವಿಷಯ ಪರಿಣತರು, ಶಿಕ್ಷಣ ತಜ್ಞರು, ಸಂಶೋಧಕರು ಭಾಗವಹಿಸುವರು. ಹಲವು ವಿಷಯಗಳ ಕುರಿತು ವಿಚಾರ ಗೋಷ್ಠಿ ಹಾಗೂ ಸಂವಾದ ನಡೆಯಲಿದೆ.</p>.<p>ವಿಶ್ವವಿದ್ಯಾಲಯ ಡೀನ್ ಪ್ರೊ.ವೈ.ಎಸ್.ಆರ್. ಮೂರ್ತಿ, ಸಹಾಯಕ ಪ್ರಾಧ್ಯಾಪಕ ಡಾ.ಭಾನು ಪ್ರಕಾಶ್ ನುನ್ನಾ, ಗುಜರಾತ್ನ ಮಾಜಿ ಪೊಲೀಸ್ ಮಹಾನಿರ್ದೇಶಕ ಕೇಶವ್ ಕುಮಾರ್ ಮಾತನಾಡಿದರು.</p>.<p>ಆಗಸ್ಟ್ 10ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಸಿಐಡಿ ಮುಖ್ಯಸ್ಥ ಡಾ. ಎಂ.ಎ.ಸಲೀಂ ಭಾಗವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಆರ್.ವಿ. ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ‘ ಗ್ಲೋಬಲ್ ಕ್ರಿಮಿನಾಲಜಿ ಅಂಡ್ ವಿಕ್ಟಿಮಾಲಜಿ (ಐಸಿಜಿಸಿವಿ) 2024’ ನಾಲ್ಕು ದಿನಗಳ ಅಂತರರಾಷ್ಟ್ರೀಯ ಸಮಾವೇಶಕ್ಕೆ ಗುರುವಾರ ಚಾಲನೆ ನೀಡಲಾಯಿತು.</p>.<p>ಈಸ್ಟ್ ಲಂಡನ್ ವಿಶ್ವವಿದ್ಯಾಲಯ ಮತ್ತು ಬ್ರಿಟಿಷ್ ಸೊಸೈಟಿ ಆಫ್ ಕ್ರಿಮಿನಾಲಜಿಯ ಕ್ರಿಟಿಕಲ್ ಕ್ರಿಮಿನಾಲಜಿ ನೆಟ್ವರ್ಕ್ ಸಹಯೋಗದಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಅಪರಾಧ ಮತ್ತು ನ್ಯಾಯ ವ್ಯವಸ್ಥೆಗಳ ವಿವಿಧ ಮುಖಗಳ ಕುರಿತು ಸಂವಾದ ನಡೆಸಲಾಗುತ್ತದೆ. ತಜ್ಞರು ವಿಷಯ ಮಂಡಿಸಲಿದ್ದಾರೆ.</p>.<p>ವಿಷಯ ಪರಿಣತರು, ಶಿಕ್ಷಣ ತಜ್ಞರು, ಸಂಶೋಧಕರು ಭಾಗವಹಿಸುವರು. ಹಲವು ವಿಷಯಗಳ ಕುರಿತು ವಿಚಾರ ಗೋಷ್ಠಿ ಹಾಗೂ ಸಂವಾದ ನಡೆಯಲಿದೆ.</p>.<p>ವಿಶ್ವವಿದ್ಯಾಲಯ ಡೀನ್ ಪ್ರೊ.ವೈ.ಎಸ್.ಆರ್. ಮೂರ್ತಿ, ಸಹಾಯಕ ಪ್ರಾಧ್ಯಾಪಕ ಡಾ.ಭಾನು ಪ್ರಕಾಶ್ ನುನ್ನಾ, ಗುಜರಾತ್ನ ಮಾಜಿ ಪೊಲೀಸ್ ಮಹಾನಿರ್ದೇಶಕ ಕೇಶವ್ ಕುಮಾರ್ ಮಾತನಾಡಿದರು.</p>.<p>ಆಗಸ್ಟ್ 10ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಸಿಐಡಿ ಮುಖ್ಯಸ್ಥ ಡಾ. ಎಂ.ಎ.ಸಲೀಂ ಭಾಗವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>