ಚಿಣ್ಣರಲ್ಲಿ ಪರಿಸರ ಕಾಳಜಿ ಬೆಳೆಸುತ್ತಿರುವ ಅವರು ಈ ಸಲುವಾಗಿಯೇ ‘ಉಸಿರು’ ಸಂಸ್ಥೆಯನ್ನು ಕಟ್ಟಿ ಮುನ್ನಡೆಸುತ್ತಿದ್ದಾರೆ. ಕಸ ವಿಂಗಡಣೆ, ಪ್ಲಾಸ್ಟಿಕ್ ನಿಷೇಧ, ಬಿಬಿಎಂಪಿ ನೀರು ಉಳಿಸುವುದು, ಹಬ್ಬದ ಸಂದರ್ಭದಲ್ಲಿ ಮಣ್ಣಿನ ಮೂರ್ತಿಗಳನ್ನು ಬಳಸುವ ಮಹತ್ವ ಸಾರುವ ಕಾರ್ಯಕ್ರಮಗಳನ್ನು ಈ ಸಂಸ್ಥೆ ಮೂಲಕ ಹಮ್ಮಿಕೊಳ್ಳುತ್ತಿದ್ದಾರೆ.