‘ಎಂಇಐ ಬಡಾವಣೆ ನಿವಾಸಿಗಳಾದ ರೂಪೇಶ್ ಮತ್ತು ಕಾವ್ಯಾ, ಎಂಟು ನವೋದ್ಯಮಿಗಳಿಂದ ಹಣ ಪಡೆದಿರುವುದಕ್ಕೆ ಪುರಾವೆಗಳಿವೆ. ಲಾಕ್ಡೌನ್ನಿಂದ ಕೆಲಸವಿಲ್ಲದೇ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದ ನವೋದ್ಯಮಿಗಳು, ಹೊಸ ಯೋಜನೆಗಳಿಗಾಗಿ ಹುಡುಕಾಡುತ್ತಿದ್ದರು. ಅಂಥವರನ್ನು ಸಂಪರ್ಕಿಸುತ್ತಿದ್ದ ಆರೋಪಿಗಳು, ಕಮಿಷನ್ ನೆಪದಲ್ಲಿ ಮುಂಗಡವಾಗಿ ಹಣ ಪಡೆದು ವಂಚಿಸಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ಮೂಲಗಳು ತಿಳಿಸಿವೆ.