ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಜಿ.ಕೆ.ಶ್ರೀರಾಮ್,‘ದೇಶಕ್ಕೆ ಸ್ವಾತಂತ್ರ್ಯ ಬಂದು ಮುಂದಿನ ವರ್ಷಕ್ಕೆ 75ರ ವಸಂತ ದಾಟಲಿದೆ. ಅದರ ಅಂಗವಾಗಿ ಇಂದು ಯಾವುದೇ ಜಾತಿ, ಮತಗಳೆನ್ನದೆ, ನಾವೆಲ್ಲರೂ ಒಂದೇ, ನಾವೆಲ್ಲರೂ ಭಾರತೀಯರು ಎನ್ನುವ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.