ಉತ್ತನಹಳ್ಳಿ ಬಳಿ ಅಕ್ರಮ ಬಡಾವಣೆ ತೆರವು ಕಾರ್ಯಾಚರಣೆ ವೇಳೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿ, ‘2005ರಿಂದ ಈ ಜಮೀನಿನಲ್ಲಿ ಉಳುಮೆ ಮಾಡಿಕೊಂಡಿದ್ದೇವೆ. ನಮಗೆ ಸರ್ಕಾರದಿಂದ ಯಾವುದೇ ನೋಟಿಸ್ ನೀಡಿಲ್ಲ’ ಎಂದು ತಹಶೀಲ್ದಾರ್ ಜತೆಗೆ ವಾದಕ್ಕಿಳಿದು, ತೆರವು ಮಾಡದಂತೆ ಆಗ್ರಹಿಸಿದರು. ವಿರೋಧದ ನಡುವೆಯೂ ಸರ್ಕಾರಿ ನಾಮಫಲಕ ಅಳವಡಿಸಿ ಜಾಗವನ್ನು ವಶಕ್ಕೆ ಪಡೆಯಲಾಯಿತು.