‘1919ರಲ್ಲಿ ನಡೆದಿದ್ದಜಲಿಯನ್ ವಾಲಾಬಾಗ್ ಹತ್ಯಾಕಾಂಡ ಘಟನೆಗೆ ಏಪ್ರಿಲ್ 13ಕ್ಕೆ ನೂರು ವರ್ಷ ತುಂಬಿದೆ. ಇದನ್ನು ನೆನಪಿಸುವ ಸಲುವಾಗಿ ನಗರದ ವಿವಿಧ ಕಾಲೇಜುಗಳಲ್ಲಿ ಕಿರುನಾಟಕ, ಕಿರುಚಿತ್ರ ಪ್ರದರ್ಶನ, ತಜ್ಞರಿಂದ ಚರ್ಚೆ, ವಿದ್ಯಾರ್ಥಿಗಳ ಜೊತೆ ಸಂವಾದಗಳನ್ನು ಏರ್ಪಡಿಸಲಾಗಿದೆ. ಗೌರಿಬಿದನೂರು ಬಳಿಯ ವಿಧುರಾಶ್ವತ್ಥದಿಂದ ಪಂಜಾಬ್ನ ಜಲಿಯನ್ ವಾಲಾಬಾಗ್ವರೆಗೆಜುಲೈ ತಿಂಗಳಿನಲ್ಲಿ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ’ ಎಂದರು.