‘ಬಹುಮುಖ್ಯ ತೀರ್ಮಾನಗಳನ್ನು ಕೈಗೊಳ್ಳುವಾಗ ಚರ್ಚೆ, ಅಭಿಪ್ರಾಯ ಭೇದಗಳಿಗೆ ಮನ್ನಣೆ ಕೊಡುವುದು ನಿಜವಾದ ಪ್ರಜಾಪ್ರಭುತ್ವ. ಆದರೆ, ಮುಸ್ಲಿಂರ ಅಭಿಪ್ರಾಯಗಳನ್ನು ಲೆಕ್ಕಿಸದೆ ಕೇಂದ್ರ ಸರ್ಕಾರ ಮುಸ್ಲಿಂ ವೈಯಕ್ತಿಕ ಕಾನೂನಿಗೆ ತಿದ್ದುಪಡಿ ತಂದಿದೆ. ಇದು ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಸಾಂಸ್ಕೃತಿಕ ಸ್ವಾತಂತ್ರ್ಯದ ಸ್ಪಷ್ಟ ನಿರಾಕರಣೆ’ ಎಂದರು.