ವಿಧಾನ ಪರಿಷತ್ ಸದಸ್ಯ ಡಾ.ತಿಮ್ಮಯ್ಯ, ಮುಖಂಡರಾದ ಆರ್.ಧರ್ಮಸೇನಾ, ಜಿ.ಎಸ್. ಮಂಜುನಾಥ್, ಬಲದೇವಕೃಷ್ಣ, ವೇದಿಕೆ ಅಧ್ಯಕ್ಷ ಎನ್.ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಆರ್.ಅಶೋಕ್, ಕಾರ್ಯದರ್ಶಿ ನರಸಿಂಹಮೂರ್ತಿ ಪಾಲ್ಗೊಂಡಿದ್ದರು. ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತರಾಗಿದ್ದ ಬೆಂಗಳೂರಿನ 20ಕ್ಕೂ ಹೆಚ್ಚು ಮುಖಂಡರು ಭಾಗವಹಿಸಿದ್ದರು.