<p>ಬೆಂಗಳೂರು:‘ಬಿಬಿಎಂಪಿ ವಾರ್ರೂಂಗಳು ಹಾಸಿಗೆ ಬ್ಲಾಕ್ ದಂಧೆಯಲ್ಲಿ ತೊಡಗಿದ್ದು, ಸಾವಿರಾರು ಹಾಸಿಗೆಗಳನ್ನು ಅಕ್ರಮವಾಗಿ ಕಾಯ್ದಿರಿಸಿರುವ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು’ ಎಂದುಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಸಮಿತಿ ಆಗ್ರಹಿಸಿದೆ.</p>.<p>‘ಸತ್ಯವನ್ನು ಬಯಲಿಗೆಳೆಯಲು ನ್ಯಾಯಾಂಗ ತನಿಖೆಯೊಂದೇ ಮಾರ್ಗ.ಆಸ್ಪತ್ರೆಗಳಲ್ಲಿ ದಾಖಲಾದ ಮತ್ತು ಬಿಡುಗಡೆಯಾದ ರೋಗಿಗಳ ಪಟ್ಟಿಯ ಜೊತೆ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ವಿವರಗಳನ್ನು ನೀಡಬೇಕು’ ಎಂದು ಸಂಘಟನೆಯ ರಾಜ್ಯ ಸಮಿತಿ ಅಧ್ಯಕ್ಷೆ ದೇವಿ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು:‘ಬಿಬಿಎಂಪಿ ವಾರ್ರೂಂಗಳು ಹಾಸಿಗೆ ಬ್ಲಾಕ್ ದಂಧೆಯಲ್ಲಿ ತೊಡಗಿದ್ದು, ಸಾವಿರಾರು ಹಾಸಿಗೆಗಳನ್ನು ಅಕ್ರಮವಾಗಿ ಕಾಯ್ದಿರಿಸಿರುವ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು’ ಎಂದುಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಸಮಿತಿ ಆಗ್ರಹಿಸಿದೆ.</p>.<p>‘ಸತ್ಯವನ್ನು ಬಯಲಿಗೆಳೆಯಲು ನ್ಯಾಯಾಂಗ ತನಿಖೆಯೊಂದೇ ಮಾರ್ಗ.ಆಸ್ಪತ್ರೆಗಳಲ್ಲಿ ದಾಖಲಾದ ಮತ್ತು ಬಿಡುಗಡೆಯಾದ ರೋಗಿಗಳ ಪಟ್ಟಿಯ ಜೊತೆ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ವಿವರಗಳನ್ನು ನೀಡಬೇಕು’ ಎಂದು ಸಂಘಟನೆಯ ರಾಜ್ಯ ಸಮಿತಿ ಅಧ್ಯಕ್ಷೆ ದೇವಿ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>